ಬೆಂಗಳೂರು, ನವೆಂಬರ್ 25: ಹಿಂದೂ (Hindu) ಧರ್ಮದ ದೇವರುಗಳ (Gods) ಬಗ್ಗೆ ಸಾಮಾಜಿ ಜಾಲತಾಣದಲ್ಲಿ (Social Media) ಅವಹೇಳನಕಾರಿಯಾಗಿ ಕಾಮೆಂಟ್ ಹಾಕಿದ ವ್ಯಕ್ತಿಯ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಅಂಜುಮ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ (horanadu)ಹೊರನಾಡು ಅನ್ನಪೂರ್ಣೇಶ್ವರಿ, (sringeri)ಶೃಂಗೇರಿ ಶಾರದಂಭೆ, ಮೂಕಾಂಬಿಕೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾನೆ. ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ. ಇಂತವರ ಮೇಲೆ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ ಎಂದರು.
Next
« Prev Post
« Prev Post
Previous
Next Post »
Next Post »
Subscribe to:
Post Comments (Atom)

ConversionConversion EmoticonEmoticon