KSRTC ಕೆಎಸ್‌ಆರ್‌ಟಿಸಿ, BMTC ಬಿಎಂಟಿಸಿ ನೌಕರರ ಮುಷ್ಕರಕ್ಕೆ ಕರೆ

 KSRTC KSRTC, BMTC BMTC employees call for strike

KSRTC ಕೆಎಸ್‌ಆರ್‌ಟಿಸಿ, BMTC ಬಿಎಂಟಿಸಿ ನೌಕರರ ಮುಷ್ಕರಕ್ಕೆ ಕರೆ


ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರ

ನಡೆಸಲು ಸಾರಿಗೆ ನೌಕರರು ಮುಂದಾಗಿದ್ದಾರೆ. ಡಿ. 31ರಿಂದ

(KSRTC and BMTC) ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ

ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಡಿ.9

ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ 'ಬೆಳಗಾವಿ

ಚಲೋ' ಮಾಡಿ ಅಂದು ಸಿಎಂ ಸಿದ್ದರಾಮಯ್ಯ ಅವರಿಗೆ

ಮುಷ್ಕರದ ಮನವಿ ನೀಡಲಾಗುತ್ತದೆ. ಡಿ. 31 ರಿಂದ ಸಾರಿಗೆ

ಮುಷ್ಕರ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದ್ದು, 6

ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ ಎಂದಿದ್ದಾರೆ.

Previous
Next Post »