ಮತ್ತೊಂದು 'ರಾಮೇಶ್ವರಂ ಕೆಫೆ' ಮಾದರಿ ಬಾಂಬ್
ಬೆದರಿಕೆ
ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ
'ರಾಮೇಶ್ವರಂ ಕೆಫೆ' ಮಾದರಿಯಲ್ಲಿ ಬಾಂಬ್ ಬ್ಲಾಸ್ಟ್
ಮಾಡುವುದಾಗಿ ಬೆದರಿಕೆ ಕರೆ ಸಂದೇಶವೊಂದು ಬಂದಿದೆ.
ತಮಿಳುನಾಡಿನಲ್ಲಿ ಬಂಧನಕ್ಕೀಡಾಗಿರುವ ಡ್ರಗ್ ಕಿಂಗ್
ಪಿನ್ ಎನ್ನಲಾದ ಜಾಫರ್ ಸಾದಿಕ್ & DCM ಉದಯನಿಧಿ
ಸ್ಟಾಲಿನ್ ಅವರ ಪತ್ನಿ ಮೇಲಿರುವ ಕೇಸನ್ನು ವಾಪಸ್
ಪಡೆಯಬೇಕು, ತಿರುಚ್ಚಿ ಸೆಂಟ್ರಲ್ ಜೈಲಿನಲ್ಲಿರುವ TNLA
ಉಗ್ರ ಸಂಘಟನೆಯ ಮುಖ್ಯಸ್ಥ ಎಸ್. ಮಾರನ್ ಅವರನ್ನು
ಬಿಡುಗಡೆ ಮಾಡಬೇಕು ಎಂಬ ಬೇಡಿಕೆ ಮುಂದಿಡಲಾಗಿದೆ
ಎನ್ನಲಾಗಿದೆ.
Next
« Prev Post
« Prev Post
Previous
Next Post »
Next Post »
Subscribe to:
Post Comments (Atom)

ConversionConversion EmoticonEmoticon