BREAKING: ಜ್ಞಾನೇಶ್ ಆತ್ಮಹತ್ಯೆ
BREAKING: ಜ್ಞಾನೇಶ್ ಆತ್ಮಹತ್ಯೆ
ನೀರಿನ ಟ್ಯಾಂಕ್ಗೆ ನೇಣು ಬಿಗಿದುಕೊಂಡು ಎಂಜಿನಿಯರ್
ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ಮದ್ದೂರು
ತಾಲೂಕಿನ ಕುರುಬರದೊಡ್ಡಿಯಲ್ಲಿ ನಡೆದಿದೆ. ಜ್ಞಾನೇಶ್ (30)
ಮೃತ ಎಂಜಿನಿಯರ್. ಜ್ಞಾನೇಶ್ ಶಿಂಷಾ ಏತ ನೀರಾವರಿ
ಯೋಜನೆಯಲ್ಲಿ 5 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ
ಕರ್ತವ್ಯ ನಿರ್ವಹಿಸುತ್ತಿದ್ದ. ಆತ್ಮಹತ್ಯೆಗೂ ಮುನ್ನ ತನ್ನ
ವಾಟ್ಸಾಪ್ ಸ್ಟೇಟಸ್ನಲ್ಲಿ 'Work Pressure' ಎಂದು
ಹಾಕಿಕೊಂಡಿದ್ದ. ಈ ಹಿನ್ನೆಲೆ ಕೆಲಸದ ಒತ್ತಡದಿಂದ ಆತ್ಮಹತ್ಯೆ
ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.


ConversionConversion EmoticonEmoticon