ಕೊರೋನಾ ಅಬ್ಬರ: ಶಾಲೆಗಳಿಗೆ ಗೈಡ್ಲೈನ್ಸ್ ಪ್ರಕಟ
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ, ಅನುದಾನರಹಿತ ಶಾಲೆಗಳಿಗೆ ರಾಜ್ಯ ಸರ್ಕಾರ ಗೈಡ್ಲೈನ್ಸ್ ಹೊರಡಿಸಿದೆ. ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ & ಇತರೆ ಲಕ್ಷಣಗಳು ಕಂಡು
ಬಂದಲ್ಲಿ, ಅವರು ಶಾಲೆಗೆ ಬರಕೂಡದು. ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಪಡೆದು, ಗುಣಮುಖರಾದ ಬಳಿಕವೇ ಶಾಲೆಗೆ ಬರಬೇಕು. ಶಾಲಾ ಶಿಕ್ಷಕರು & ಬೋಧಕೇತರ ಸಿಬ್ಬಂದಿಗಳಲ್ಲಿ ಈ ಲಕ್ಷಣಗಳು ಕಂಡು ಬಂದಲ್ಲಿ, ಅಗತ್ಯ ಕ್ರಮಗಳನ್ನು ಪಾಲಿಸಲು ಸೂಚಿಸಿದೆ.
WEBNEWS KANNADA
About Admin MC3
This is dummy text. It is not meant to be read. Accordingly, it is difficult to figure out when to end it. But then, this is dummy text. It is not meant to be read. Period.

ConversionConversion EmoticonEmoticon